25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya
error: Content is protected !!