23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!