23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

ನಾರಾವಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯ ಕುತ್ಲೂರು ಒಕ್ಕೂಟದ ಎ ಒಕ್ಕೂಟದ ಸದಸ್ಯರಾದ ಪುಷ್ಪ ರವರ ಅತ್ತೆ ಅವರಾದ ಲಕ್ಷ್ಮಿ ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ಕಮಾಂಡೋ ವೀಲ್ ಚೇರನ್ನು ತಾಲೂಕು ಯೋಜನಾಧಿಕಾರಿಯವರಾದ ಅಶೋಕ್ ಬಿ ಇವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ವಿಶಾಲ ಕೆ ಕುತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಕಾಂತಬೆಟ್ಟು, ಕಾರ್ಯದರ್ಶಿಯಾದ ಅರುಣಾ , ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಪಂಚಾಯತ್ ಸದಸ್ಯರಾದ ಸಂತೋಷ್, ಒಕ್ಕೂಟದ ಹಿರಿಯ ಸದಸ್ಯರಾದ ಡಾಕಯ್ಯ ಪೂಜಾರಿ, ಸೇವಾ ಪ್ರತಿನಿಧಿ ಉಷಾ ಹಾಗೂ ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya
error: Content is protected !!