July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

ಬೆಳ್ತಂಗಡಿ: ವೇಣೂರುನಿಂದ ಬೆಳ್ತಂಗಡಿ ಮಾರ್ಗವಾ‌ಗಿ ಬಸ್ಸಿನಲ್ಲಿ ಸಂಚರಿಸುವಾಗ 3 ಪವನ್ ಬಂಗಾರದ ಕರಿಮಣಿ ಸರ ವೇಣೂರು ಬೆಳ್ತಂಗಡಿ ಮಾರ್ಗ ಮಧ್ಯೆ ಜು.23 ರಂದು ಬೆಳಿಗ್ಗೆ ಕಳೆದು ಹೋಗಿದೆ.

ಸಿಕ್ಕಿದವರು ಈ ದೂರವಾಣಿ ಸಂಖ್ಯೆಗೆ ಮಾಹಿತಿ ನೀಡುವಂತೆ ವಿನಂತಿ. ಮೊಬೈಲ್ 8970488581, 9901623439

Related posts

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya
error: Content is protected !!