25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

ಬೆಳ್ತಂಗಡಿ: ಧರ್ಮಸ್ಥಳ ಪರಿಸರದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿರುವ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದ ಕಚೇರಿಯನ್ನು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣ ಮಂದಿರದಲ್ಲಿ ತೆರೆಯಲಾಗಿದೆ.

ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡವನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ಸಹಾಯವಾಣಿ ಸಂಖ್ಯೆ 0824-2005301, 8277986369 [email protected] ಎಂದು ಪ್ರಕಟನೆ ತಿಳಿಸಿದೆ.

Related posts

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya
error: Content is protected !!