23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಜು.31 ರಂದು ಮುಂಜಾನೆ ರಸ್ತೆಯಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಕೆಲ ಸಮಯ ರಸ್ತೆಯಲ್ಲೆ ನಿಂತಿದ್ದ ಒಂಟಿ ಸಲಗ ಬಳಿಕ ಪುದುವೆಟ್ಟು ಕಡೆ ಸಂಚಾರ ನಡೆಸಿದೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೊಳಿಯಾರ್ ಬಳಿ ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿತ್ತು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತ 16 ನೇ ಬಾರಿ ಶೇ.100 ಫಲಿತಾಂಶ

Suddi Udaya
error: Content is protected !!