ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಜು.31 ರಂದು ಮುಂಜಾನೆ ರಸ್ತೆಯಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಕೆಲ ಸಮಯ ರಸ್ತೆಯಲ್ಲೆ ನಿಂತಿದ್ದ ಒಂಟಿ ಸಲಗ ಬಳಿಕ ಪುದುವೆಟ್ಟು ಕಡೆ ಸಂಚಾರ ನಡೆಸಿದೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೊಳಿಯಾರ್ ಬಳಿ ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿತ್ತು.

Related posts

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya
error: Content is protected !!