September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

ಬೆಳ್ತಂಗಡಿ : ಅಗಸ್ಟ್ 10 ರಿಂದ 12ನೇ ತಾರೀಖಿನವರೆಗೆ ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಶ್ರೀ ಗುರುರಾಯರ 354ನೇ ಆರಾಧನ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀಮಠದಲ್ಲಿ ನಡೆಯಿತು.

ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿ ಸರ್ವರ ಸಹಕಾರವನ್ನು ಕೋರಿ ಆ.11ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಡಾ ಬಿ ಎ ಕುಮಾರ ಹೆಗ್ಡೆ ಅವರು ಕಾರ್ಯಕ್ರಮದ ವಿವರಣೆಯನ್ನು ನೀಡಿ ಯಶಸ್ವಿಯಾಗಿ ನಡೆಯುವಂತೆ ಸಲಹೆಗಳನ್ನು ನೀಡಿದರು. ಉಪಾಧ್ಯಕ್ಷ ವಿ ಆರ್ ನಾಯಕ್, ಸೋಮೇಗೌಡ, ಮಂಜುನಾಥ ರೈ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಎಸ್ ಹೆಗ್ಡೆ, ಕೃಷ್ಣ ಶೆಟ್ಟಿ, ಬಂಗಾರು, ರಾಜೇಶ್ ಶೆಟ್ಟಿ ಲಾಯಿಲ, ಶ್ರೀಮತಿ ಸೌಮ್ಯ ಲಾಯಿಲ, ವಿಜಯಕುಮಾರ್ ಶ್ರೀಮತಿ ಕುಸುಮಾವತಿ ಉಪಸ್ಥಿತರಿದ್ದರು. ವಸಂತ ಸುವರ್ಣ ಸ್ವಾಗತಿಸಿ, ಪ್ರೊ. ಎ ಕೃಷ್ಣಪ್ಪ ಪೂಜಾರಿ ವಂದಿಸಿದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya
error: Content is protected !!