25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya
error: Content is protected !!