23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya
error: Content is protected !!