July 23, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!