September 6, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya
error: Content is protected !!