March 7, 2026
Uncategorized

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.‌ ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್, ಸೆನ್ ಪೊಲೀಸ್‌ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ್, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ, ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ&ಐಜಿಪಿ ಡಾ.ಎಂ.ಎ ಸಲೀಂ ಜು.30 ರಂದು ಆದೇಶ ಹೊರಡಿಸಿದ್ದಾರೆ.

Related posts

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya
error: Content is protected !!