July 23, 2026
Uncategorized

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.‌ ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್, ಸೆನ್ ಪೊಲೀಸ್‌ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ್, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ, ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ&ಐಜಿಪಿ ಡಾ.ಎಂ.ಎ ಸಲೀಂ ಜು.30 ರಂದು ಆದೇಶ ಹೊರಡಿಸಿದ್ದಾರೆ.

Related posts

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya
error: Content is protected !!