25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.‌ ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್, ಸೆನ್ ಪೊಲೀಸ್‌ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ್, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ, ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ&ಐಜಿಪಿ ಡಾ.ಎಂ.ಎ ಸಲೀಂ ಜು.30 ರಂದು ಆದೇಶ ಹೊರಡಿಸಿದ್ದಾರೆ.

Related posts

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya
error: Content is protected !!