25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಜು.31 ರಂದು ಮುಂಜಾನೆ ರಸ್ತೆಯಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಕೆಲ ಸಮಯ ರಸ್ತೆಯಲ್ಲೆ ನಿಂತಿದ್ದ ಒಂಟಿ ಸಲಗ ಬಳಿಕ ಪುದುವೆಟ್ಟು ಕಡೆ ಸಂಚಾರ ನಡೆಸಿದೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೊಳಿಯಾರ್ ಬಳಿ ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿತ್ತು.

Related posts

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
error: Content is protected !!