July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ ಬೆಳ್ತಂಗಡಿ ಎಪಿಎಂಸಿ ಪ್ರಾಂಗಣದಲ್ಲಿ ನಡೆಯಿತು.

ವರ್ತಕರ ಜಿಲ್ಲಾ ಸಂಘದ ಮುಖಂಡ ಪ್ರಶಾಂತ್ ಶೆಟ್ಟಿ ಮಡಂತ್ಯಾರು ಮಾತನಾಡಿ, ಇಲಾಖೆಗಳ ಕಾನೂನು ಚೌಕಟ್ಟು ಮೀರಿದ ಕ್ರಮಗಳಿಗೆ ಭಯ ಪಡುವ ಅಗತ್ಯವಿಲ್ಲ ಮತ್ತು ವ್ಯವಸ್ಥೆಯಲ್ಲಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಸಂಘಟಿತವಾಗಿ ಪ್ರಶ್ನೆ ಮಾಡೋಣ ಎಂದರು.


ಜಿಲ್ಲಾ ಮುಂದಾಳು ರೂಪೇಶ್ ರೈ, ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಸವಣಾಲು ಭಾಗವಹಿಸಿದ್ದರು.
ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ಹೇಮಾಶಂಕರ ಶೆಟ್ಟಿ , ಕಾರ್ಯದರ್ಶಿಯಾಗಿ ಸಂಶುದ್ದೀನ್ ಜಾರಿಗೆಬೈಲ್ , ಕೋಶಾಧಿಕಾರಿಯಾಗಿ ಶರತ್ ಮಡಂತ್ಯಾರು, ಉಪಾಧ್ಯಕ್ಷರಾಗಿ ನೀಲೇಶ್ ಕುಮಾರ್ ಪಟೇಲ್ ಮತ್ತು ಅಶ್ರಫ್ ಎಂ.ಹೆಚ್. ಹಾಗೂ ಜತೆ ಕಾರ್ಯದರ್ಶಿಯಾಗಿ ಯಾಕುಬ್ ಎಂ.ಪಿ. ಉರುವಾಲು ಪದವು ಮತ್ತು ಹಕೀಂ ಆಯ್ಕೆಗೊಂಡರು.
ಸುದೀಪ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಸಿರು.

Related posts

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!