23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ ಬೆಳ್ತಂಗಡಿ ಎಪಿಎಂಸಿ ಪ್ರಾಂಗಣದಲ್ಲಿ ನಡೆಯಿತು.

ವರ್ತಕರ ಜಿಲ್ಲಾ ಸಂಘದ ಮುಖಂಡ ಪ್ರಶಾಂತ್ ಶೆಟ್ಟಿ ಮಡಂತ್ಯಾರು ಮಾತನಾಡಿ, ಇಲಾಖೆಗಳ ಕಾನೂನು ಚೌಕಟ್ಟು ಮೀರಿದ ಕ್ರಮಗಳಿಗೆ ಭಯ ಪಡುವ ಅಗತ್ಯವಿಲ್ಲ ಮತ್ತು ವ್ಯವಸ್ಥೆಯಲ್ಲಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಸಂಘಟಿತವಾಗಿ ಪ್ರಶ್ನೆ ಮಾಡೋಣ ಎಂದರು.


ಜಿಲ್ಲಾ ಮುಂದಾಳು ರೂಪೇಶ್ ರೈ, ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಸವಣಾಲು ಭಾಗವಹಿಸಿದ್ದರು.
ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ಹೇಮಾಶಂಕರ ಶೆಟ್ಟಿ , ಕಾರ್ಯದರ್ಶಿಯಾಗಿ ಸಂಶುದ್ದೀನ್ ಜಾರಿಗೆಬೈಲ್ , ಕೋಶಾಧಿಕಾರಿಯಾಗಿ ಶರತ್ ಮಡಂತ್ಯಾರು, ಉಪಾಧ್ಯಕ್ಷರಾಗಿ ನೀಲೇಶ್ ಕುಮಾರ್ ಪಟೇಲ್ ಮತ್ತು ಅಶ್ರಫ್ ಎಂ.ಹೆಚ್. ಹಾಗೂ ಜತೆ ಕಾರ್ಯದರ್ಶಿಯಾಗಿ ಯಾಕುಬ್ ಎಂ.ಪಿ. ಉರುವಾಲು ಪದವು ಮತ್ತು ಹಕೀಂ ಆಯ್ಕೆಗೊಂಡರು.
ಸುದೀಪ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಸಿರು.

Related posts

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya
error: Content is protected !!