25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಮಂಜೂರು ಗೊಳಿಸಿದ, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ರವರಿಗೆ ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿಯ ದಲಿತ ಮುಖಂಡರುಗಳಾದ ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯಾರು, ಸಂಜೀವ ಆರ್, ಬೆಳ್ತಂಗಡಿ, ರಮೇಶ್ ಆರ್ ಬೆಳ್ತಂಗಡಿ, ಎಸ್ ಪ್ರಭಾಕರ್ ಶಾಂತಿಕೋಡಿ ಓಡಿಲ್ನಾಳ ಉಪಸ್ಥಿತರಿದ್ದರು.

Related posts

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya
error: Content is protected !!