23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತು ಮಾಡಿದ 6 ನೇ ಜಾಗದಲ್ಲಿ ಜುಲೈ 31 ರಂದು ಕಳೇಬರಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಎಸ್.ಐ.ಟಿಯಿಂದ ಕಾರ್ಯಾಚರಣೆ ಚುರುಕುಗೊಂಡಿದ್ದು. ಅವಶೇಷಗಳ ಮಹಜರು ಕಾರ್ಯ ನಡೆಯುತ್ತಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!