July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

ಬೆಳ್ತಂಗಡಿ: ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ “ಜಾಹೀರಾತು” ನೀಡುವ ಸ್ಪರ್ಧೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಅನೀಶ್ ಮತ್ತು ತಂಡ ಪ್ರಥಮ ಸ್ಥಾನ ಹಾಗೂ “ರಸಪ್ರಶ್ನೆ” ಸ್ಪರ್ಧೆಯಲ್ಲಿ ಕು. ನೇಹಾ ಭಟ್ ಮತ್ತು ವಂಶಿ ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಿದ್ವತ್ ಪಿಯು ಕಾಲೇಜಿನ ಕಾಮರ್ಸ್ ವಿಭಾಗದ ಉಪನ್ಯಾಸಕ ವೃಂದ ವಿದ್ಯಾರ್ಥಿಗಳಿಗೆ ಪೂರಕ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳನ್ನು ಸ್ಪರ್ಧೆಗೆ ಅಣಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

Related posts

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!