July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತ‌ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ನದಿಬದಿಯಲ್ಲಿಯೇ ಇದ್ದ ಏಳನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು ಅಗತ್ಯ ಬಂದರೆ ಉಪಯೋಗಿಸಲು ಹಿಟಾಚಿಯನ್ನು ತರಿಸಿಕೊಂಡಿದ್ದಾರೆ. ಆದರೆ ಅಗೆಯವ ಸಂದರ್ಭದಲ್ಲಿ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya
error: Content is protected !!