25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆ.೧ರಂದು ಮಧ್ಯಾಹ್ನ 2 ಗಂಟೆಗೆಯಿಂದ 4.30ರ ವರೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ ೮ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಸಿದ್ರೂ ಏನೂ ಅಸ್ಥಿಪಂಜರದ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭಿಸಿದೆ.

Related posts

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!