July 23, 2026
Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya
error: Content is protected !!