July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ರೂರಲ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಬಿ.ಸಿ ಟ್ರಸ್ಟ್, ಎಸ್.ಡಿ.ಎಂ ಭಜನಾ ಪರಿಷತ್ ಹಾಗೂ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಗುರುವಾಯನಕೆರೆ ಜಂಟಿಯಾಗಿ ಜು.೨೦ರಂದು ಆಯೋಜಿಸಿದ್ದ ಆಟಿಡೊಂಜಿ ಕೆಸರ್ದ ಗೊಬ್ಬು 2025 ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ರೂರಲ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಬಿ.ಸಿ ಟ್ರಸ್ಟ್, ಇದರ ನಿರ್ದೇಶಕ ದಿನೇಶ್ ಕುಮಾರ್ ರವರ ಸೂಚನೆಯಂತೆ ಎಕ್ಸೆಲ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಭೇಟಿ ಮಾಡಿ ಅವರಿಗೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಲಭಿಸಿದ ವಿಜಯ ರತ್ನ ಪ್ರಶಸ್ತಿಯನ್ನು ಪಡೆದುದಕ್ಕಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗುರುವಾಯನಕೆರೆ ವಲಯದ ಯೋಜನಾಧಿಕಾರಿ ಅಶೋಕ್ ಕುಮಾರ್, ಎಸ್.ಡಿ.ಎಂ ಭಜನಾ ಪರಿಷತ್ ಗುರುವಾಯನಕೆರೆ ವಲಯದ ಕಾರ್ಯದರ್ಶಿ ಸಂದೇಶ್ ಮದ್ದಡ್ಕ, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಎಸ್.ಡಿ.ಎಂ ಐ.ಟಿ.ಐ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಮತ್ತು ಎಸ್.ಡಿ.ಎಂ ಭಜನಾ ಪರಿಷತ್‌ನ ಗುರುಗಳು ಹಾಗೂ ಶೌರ್ಯ ತಂಡದ ನಾಗೇಶ್ ಉಪಸ್ಥಿತರಿದ್ದರು.

Related posts

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya
error: Content is protected !!