July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತ‌ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ನದಿಬದಿಯಲ್ಲಿಯೇ ಇದ್ದ ಏಳನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು ಅಗತ್ಯ ಬಂದರೆ ಉಪಯೋಗಿಸಲು ಹಿಟಾಚಿಯನ್ನು ತರಿಸಿಕೊಂಡಿದ್ದಾರೆ. ಆದರೆ ಅಗೆಯವ ಸಂದರ್ಭದಲ್ಲಿ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya
error: Content is protected !!