23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತ‌ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ನದಿಬದಿಯಲ್ಲಿಯೇ ಇದ್ದ ಏಳನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು ಅಗತ್ಯ ಬಂದರೆ ಉಪಯೋಗಿಸಲು ಹಿಟಾಚಿಯನ್ನು ತರಿಸಿಕೊಂಡಿದ್ದಾರೆ. ಆದರೆ ಅಗೆಯವ ಸಂದರ್ಭದಲ್ಲಿ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

Related posts

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!