37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ನಾರಾವಿ ವಲಯ ಸುಲ್ಕೇರಿ ಒಕ್ಕೂಟದ ಮಂದಾರ ಸಂಘದ ಸದಸ್ಯೆ ನಳಿನಿ ಮತ್ತು ಮಾಸಾಶನ ಪಡೆಯುತ್ತಿರುವ ಸದಸ್ಯ ನವೀನ ರವರ ತಾಯಿ ಕುಸುಮಾವತಿ ಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ, ಒಕ್ಕೂಟ ಅಧ್ಯಕ್ಷ ಯಶೋಧರ ಪೂಜಾರಿ ಜನಜಾಗೃತಿ ಸದಸ್ಯ ಸದಾನಂದ ಗೌಡ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ ಪೂಜಾರಿ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ದಿನೇಶ್ ಶೆಟ್ಟಿ, ಗ್ರಾಮದ ಸೇವಾಪ್ರತಿನಿಧಿ ಮಮತಾ ಶೆಟ್ಟಿ ಮತ್ತು ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya
error: Content is protected !!