24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ನಾರಾವಿ ವಲಯ ಸುಲ್ಕೇರಿ ಒಕ್ಕೂಟದ ಮಂದಾರ ಸಂಘದ ಸದಸ್ಯೆ ನಳಿನಿ ಮತ್ತು ಮಾಸಾಶನ ಪಡೆಯುತ್ತಿರುವ ಸದಸ್ಯ ನವೀನ ರವರ ತಾಯಿ ಕುಸುಮಾವತಿ ಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ, ಒಕ್ಕೂಟ ಅಧ್ಯಕ್ಷ ಯಶೋಧರ ಪೂಜಾರಿ ಜನಜಾಗೃತಿ ಸದಸ್ಯ ಸದಾನಂದ ಗೌಡ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ ಪೂಜಾರಿ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ದಿನೇಶ್ ಶೆಟ್ಟಿ, ಗ್ರಾಮದ ಸೇವಾಪ್ರತಿನಿಧಿ ಮಮತಾ ಶೆಟ್ಟಿ ಮತ್ತು ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಕೇರಳದ ನಕ್ಸಲ್ ರೂಪೇಶ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya
error: Content is protected !!