23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ ತಾಲೂಕು ಓಬಿಸಿ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅಧ್ಯಕ್ಷತೆಯಲ್ಲಿ ಆ.೧ರಂದು ನಡೆಯಿತು.

ಓಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಓಬಿಸಿ ಮೋರ್ಚಾದ ವೀಕ್ಷಕ ಮೋನಪ್ಪ ದೇವಸ್ಯ ಓಬಿಸಿ ಮೋರ್ಚಾದ ಕಾರ್ಯ ಚಟುವಟಿಕೆ ಬಗ್ಗೆ ಹಾಗೂ ಓಬಿಸಿ ಮೋರ್ಚಾದ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ ತಾಲೂಕು ಓಬಿಸಿ ಮೋರ್ಚಾದ ಪದಾಧಿಕಾರಿಗಳ ಸಭೆಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಒಬಿಸಿ ಮೋರ್ಚಾದ ಪ್ರಭಾರಿ ಚಂದ್ರಶೇಖರ್ ಪೆನ್ನೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಶಕ್ತಿಕೇಂದ್ರಗಳಿಂದ ಒಬ್ಬೊಬ್ಬರನ್ನು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರನ್ನು ಓಬಿಸಿ ಮೋರ್ಚಾಕ್ಕೆ ಸಂಘಟನೆಯ ದೃಷ್ಟಿಯಿಂದ ಸೇರಿಸಿಕೊಳ್ಳುವಂತೆ ಮಾಹಿತಿ ನೀಡಿದರು.

ಮಂಡಲದ ಪ್ರಭಾರಿಗಳಾದ ಶ್ರೀಮತಿ ಅಶ್ವಿನಿ ನಾಯಕ್ ಸಂಘಟನೆ ದೃಷ್ಟಿಯಿಂದ ಮುಂದಿನ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಧೀರ್ ಭಂಡಾರಿ ವೇಣೂರು, ವಿಠಲ ಆಚಾರ್ಯ ಗುರುವಾಯನಕೆರೆ ಹಾಗೂ ಓಬಿಸಿ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು

ಪ್ರಧಾನ ಕಾರ್ಯದರ್ಶಿ ಸುಧೀರ್ ಭಂಡಾರಿ ಸ್ವಾಗತಿಸಿ, ಉಪಾಧ್ಯಕ್ಷ ರಾಜೇಶ್ ಮೂಡುಕೋಡಿ ವಂದಿಸಿದರು.

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya
error: Content is protected !!