September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ ತಾಲೂಕು ಓಬಿಸಿ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅಧ್ಯಕ್ಷತೆಯಲ್ಲಿ ಆ.೧ರಂದು ನಡೆಯಿತು.

ಓಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಓಬಿಸಿ ಮೋರ್ಚಾದ ವೀಕ್ಷಕ ಮೋನಪ್ಪ ದೇವಸ್ಯ ಓಬಿಸಿ ಮೋರ್ಚಾದ ಕಾರ್ಯ ಚಟುವಟಿಕೆ ಬಗ್ಗೆ ಹಾಗೂ ಓಬಿಸಿ ಮೋರ್ಚಾದ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ ತಾಲೂಕು ಓಬಿಸಿ ಮೋರ್ಚಾದ ಪದಾಧಿಕಾರಿಗಳ ಸಭೆಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಒಬಿಸಿ ಮೋರ್ಚಾದ ಪ್ರಭಾರಿ ಚಂದ್ರಶೇಖರ್ ಪೆನ್ನೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಶಕ್ತಿಕೇಂದ್ರಗಳಿಂದ ಒಬ್ಬೊಬ್ಬರನ್ನು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರನ್ನು ಓಬಿಸಿ ಮೋರ್ಚಾಕ್ಕೆ ಸಂಘಟನೆಯ ದೃಷ್ಟಿಯಿಂದ ಸೇರಿಸಿಕೊಳ್ಳುವಂತೆ ಮಾಹಿತಿ ನೀಡಿದರು.

ಮಂಡಲದ ಪ್ರಭಾರಿಗಳಾದ ಶ್ರೀಮತಿ ಅಶ್ವಿನಿ ನಾಯಕ್ ಸಂಘಟನೆ ದೃಷ್ಟಿಯಿಂದ ಮುಂದಿನ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಧೀರ್ ಭಂಡಾರಿ ವೇಣೂರು, ವಿಠಲ ಆಚಾರ್ಯ ಗುರುವಾಯನಕೆರೆ ಹಾಗೂ ಓಬಿಸಿ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು

ಪ್ರಧಾನ ಕಾರ್ಯದರ್ಶಿ ಸುಧೀರ್ ಭಂಡಾರಿ ಸ್ವಾಗತಿಸಿ, ಉಪಾಧ್ಯಕ್ಷ ರಾಜೇಶ್ ಮೂಡುಕೋಡಿ ವಂದಿಸಿದರು.

Related posts

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!