37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!