25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!