Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡಿದವರ ವಿರುದ್ದ ಪ್ರಕರಣ ದಾಖಲು

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಶ್ರೀ ಧಾಮ ಮಾಣಿಲದಲ್ಲಿಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ:ಬೆಳ್ತಂಗಡಿ ತಾಲೂಕಿನಿಂದ ಹೊರಕಾಣಿಕೆ ಸಲ್ಲಿಸಲು ಅವಕಾಶ: ಹರೀಶ್ ಕಾರಿಂಜ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya
error: Content is protected !!