25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!