July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ.

ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್ ರವರನ್ನು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ವಿಪರೀತ ಮಳೆಯಿಂದ ಪ್ರವಾಹಕ್ಕೆ ಹಾನಿಗೊಳಗಾಗಿರುವ ಸಾರ್ವಜನಿಕ ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅವಶ್ಯವಿರುವ ತಡೆಗೋಡೆ ಕಾಮಗಾರಿಗಳನ್ನು ನಡೆಸಲು ಅನುದಾನ ಶೀಘ್ರ ಒದಗಿಸುವಂತೆ ಮನವಿ ಸಲ್ಲಿಸಿದರು.

Related posts

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya
error: Content is protected !!