September 6, 2026
ಅಪರಾಧ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿವರದಿ

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣಸಂಬಂಧ ಆ.1 ರಂದು ಸಂಜೆ ಎಸ್.ಐ.ಟಿ ಇನ್ಸೆಕ್ಟ‌ರ್ ಮಂಜುನಾಥ್ ತಂಡ ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆ‌ರ್ ದಾಖಲೆಗಳನ್ನು ಪಡೆದುಕೊಂಡು ಹೋಗಿದ್ದಾರೆ.

Related posts

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya
error: Content is protected !!