July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ನಾರಾವಿ ವಲಯ ಸುಲ್ಕೇರಿ ಒಕ್ಕೂಟದ ಮಂದಾರ ಸಂಘದ ಸದಸ್ಯೆ ನಳಿನಿ ಮತ್ತು ಮಾಸಾಶನ ಪಡೆಯುತ್ತಿರುವ ಸದಸ್ಯ ನವೀನ ರವರ ತಾಯಿ ಕುಸುಮಾವತಿ ಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ, ಒಕ್ಕೂಟ ಅಧ್ಯಕ್ಷ ಯಶೋಧರ ಪೂಜಾರಿ ಜನಜಾಗೃತಿ ಸದಸ್ಯ ಸದಾನಂದ ಗೌಡ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ ಪೂಜಾರಿ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ದಿನೇಶ್ ಶೆಟ್ಟಿ, ಗ್ರಾಮದ ಸೇವಾಪ್ರತಿನಿಧಿ ಮಮತಾ ಶೆಟ್ಟಿ ಮತ್ತು ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!