25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

ನೆರಿಯ ಗ್ರಾಮದ ಆಲಂಗಾಯಿ ನಿವಾಸಿ ಪ್ರಗತಿಪರ ಕೃಷಿಕ ಕೋಟಿಯಪ್ಪ ಮಲೆಕುಡಿಯ (75ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು.30ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಗಿರಿಜಾ, ಪುತ್ರರಾದ ಉಮೇಶ್, ವಸಂತ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya
error: Content is protected !!