
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆ.೧ರಂದು ಮಧ್ಯಾಹ್ನ 2 ಗಂಟೆಗೆಯಿಂದ 4.30ರ ವರೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ ೮ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಸಿದ್ರೂ ಏನೂ ಅಸ್ಥಿಪಂಜರದ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭಿಸಿದೆ.






