32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya
error: Content is protected !!