July 23, 2026
Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya
error: Content is protected !!