Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!