July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ.

ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್ ರವರನ್ನು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ವಿಪರೀತ ಮಳೆಯಿಂದ ಪ್ರವಾಹಕ್ಕೆ ಹಾನಿಗೊಳಗಾಗಿರುವ ಸಾರ್ವಜನಿಕ ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅವಶ್ಯವಿರುವ ತಡೆಗೋಡೆ ಕಾಮಗಾರಿಗಳನ್ನು ನಡೆಸಲು ಅನುದಾನ ಶೀಘ್ರ ಒದಗಿಸುವಂತೆ ಮನವಿ ಸಲ್ಲಿಸಿದರು.

Related posts

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya
error: Content is protected !!