23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ.

ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್ ರವರನ್ನು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ವಿಪರೀತ ಮಳೆಯಿಂದ ಪ್ರವಾಹಕ್ಕೆ ಹಾನಿಗೊಳಗಾಗಿರುವ ಸಾರ್ವಜನಿಕ ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅವಶ್ಯವಿರುವ ತಡೆಗೋಡೆ ಕಾಮಗಾರಿಗಳನ್ನು ನಡೆಸಲು ಅನುದಾನ ಶೀಘ್ರ ಒದಗಿಸುವಂತೆ ಮನವಿ ಸಲ್ಲಿಸಿದರು.

Related posts

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!