25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಹೈಯರ್ ಪ್ರೈಮರಿ ವಿಭಾಗದ ವಿದ್ಯಾರ್ಥಿಗಳು ಅಣಕು ಸಂಸತ್ತು ಅಧಿವೇಶನವನ್ನು ಶಾಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಿದರು.

ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ನಡೆಯಿತು.

ಈ ಅಧಿವೇಶನದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಸ್ಪೀಕರ್, ಆಡಳಿತ ಪಕ್ಷ, ವಿರೋಧ ಪಕ್ಷ ಹಾಗೂ ಸಂಸದ ಸದಸ್ಯರ ಪಾತ್ರವನ್ನು ನಿಭಾಯಿಸಿ ಸಂಸತ್ ಅಧಿವೇಶನದ ಕಾರ್ಯವಿಧಾನವನ್ನು ಸಜೀವವಾಗಿ ಪ್ರದರ್ಶಿಸಿದರು.

ಸಹ ಶಿಕ್ಷಕ ರವಿಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಸಹಾಯವಾಯಿತು. ಸಹ ಶಿಕ್ಷಕಿಯಾದ ಶ್ರೀಮತಿ ನಿಶಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!