22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ನಿಡ್ಲೆ : ಈಗಿನ ಸಂದರ್ಭದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಯಾವಾಗ ನೋಡಿದರೂ ನೆಟವರ್ಕ್ ಇರುವುದಿಲ್ಲ. ಈಗಾಗಲೇ ಹೊಸ ಟವರ್ ಗೆ 4ಜಿ ನೆಟ್ ವರ್ಕ್ ನೀಡಿದ್ದು, ಹಳೆ ಟವರ್ ನ್ನು ಸರಿ ಪಡಿಸದೆ ಹಾಗೇಯೇ ಬಿಟ್ಟಿದ್ದಾರೆ. ಇದರಿಂದ ನಿಡ್ಲೆ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆ ಗಳಿಗೆ ಬಿಎಸ್.ಎನ್.ಎಲ್ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸಾಮಾಜಿಕ ಮುಂದಾಳು ಕಿಶೋರ್ ಕಜೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related posts

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya
error: Content is protected !!