23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ನಿಡ್ಲೆ : ಈಗಿನ ಸಂದರ್ಭದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಯಾವಾಗ ನೋಡಿದರೂ ನೆಟವರ್ಕ್ ಇರುವುದಿಲ್ಲ. ಈಗಾಗಲೇ ಹೊಸ ಟವರ್ ಗೆ 4ಜಿ ನೆಟ್ ವರ್ಕ್ ನೀಡಿದ್ದು, ಹಳೆ ಟವರ್ ನ್ನು ಸರಿ ಪಡಿಸದೆ ಹಾಗೇಯೇ ಬಿಟ್ಟಿದ್ದಾರೆ. ಇದರಿಂದ ನಿಡ್ಲೆ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆ ಗಳಿಗೆ ಬಿಎಸ್.ಎನ್.ಎಲ್ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸಾಮಾಜಿಕ ಮುಂದಾಳು ಕಿಶೋರ್ ಕಜೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya
error: Content is protected !!