23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

ಉಜಿರೆ: ಆರ್ ಜಿ ಯು ಎಚ್ ಎಸ್ ಮಂಗಳೂರು ವಲಯದ ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ತಂಡಕ್ಕೆ ಪ್ರಶಸ್ತಿ ಲಭಿಸಿದೆ.

ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಫಾರ್ಮೆಸಿ ಯಲ್ಲಿ ಒಂದು ಮತ್ತು ಎರಡನೇ ಅಗಸ್ಟ್ ನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಇದರ ಮಂಗಳೂರು ವಲಯಮಟ್ಟದ ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಒಟ್ಟು 24 ತಂಡಗಳಿದ್ದು ಮಹಿಳಾ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದು ಮಹಿಳಾ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿ ಹಾಗೂ ಪುರುಷರ ವಿಭಾಗದಲ್ಲಿ ಚತುರ್ಥ ಪ್ರಶಸ್ತಿ ಲಭಿಸಿರುತ್ತದೆ, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya
error: Content is protected !!