September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

ಉಜಿರೆ: ಆರ್ ಜಿ ಯು ಎಚ್ ಎಸ್ ಮಂಗಳೂರು ವಲಯದ ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ತಂಡಕ್ಕೆ ಪ್ರಶಸ್ತಿ ಲಭಿಸಿದೆ.

ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಫಾರ್ಮೆಸಿ ಯಲ್ಲಿ ಒಂದು ಮತ್ತು ಎರಡನೇ ಅಗಸ್ಟ್ ನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಇದರ ಮಂಗಳೂರು ವಲಯಮಟ್ಟದ ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಒಟ್ಟು 24 ತಂಡಗಳಿದ್ದು ಮಹಿಳಾ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದು ಮಹಿಳಾ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿ ಹಾಗೂ ಪುರುಷರ ವಿಭಾಗದಲ್ಲಿ ಚತುರ್ಥ ಪ್ರಶಸ್ತಿ ಲಭಿಸಿರುತ್ತದೆ, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!